ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am