ಬ್ರೇಕಿಂಗ್ ನ್ಯೂಸ್
04-01-26 11:10 pm Mangalore Correspondent ಕರಾವಳಿ
ಪುತ್ತೂರು, ಜ.4 : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.
ಸ್ಥಳೀಯರ ಮಾಹಿತಿ ಪ್ರಕಾರ, ಶನಿವಾರ ರಾತ್ರಿ ಎಲ್ಲರೊಂದಿಗೆ ಮಧುಶ್ರೀ ಊಟ ಮುಗಿಸಿ ಮಲಗಿದ್ದರು. ಬೆಳಗ್ಗೆ ನೋಡಿದಾಗ ತಾಯಿ, ಮಗು ಇರಲಿಲ್ಲ. ಮನೆಯವರು ಹುಡುಕಾಡಿದಾಗ ಇಬ್ಬರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಎಲ್ಲರೂ ನಿದ್ದೆಯಲ್ಲಿದ್ದಾಗ ಈಕೆ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಇದೆ.
ಮಗಳ ಸಾವಿನ ಬಗ್ಗೆ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಬೆಳ್ಳಾರೆ ಪೊಲೀಸರು ಮನೆಯವರನ್ನು ತನಿಖೆ ನಡೆಸುತ್ತಿದ್ದಾರೆ.
A tragic incident occurred in Kodiyaala village near Bellare, Sullia, where a woman and her three-year-old daughter were found dead in a well. Madhushree (34), wife of Harish—brother of BJP Dakshina Kannada district secretary Yatheesh Arwar—and her daughter Dhriti (3) were discovered on Sunday morning.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm