ಬ್ರೇಕಿಂಗ್ ನ್ಯೂಸ್
05-01-26 05:11 pm Mangalore Correspondent ಕರಾವಳಿ
ಮಂಗಳೂರು, ಜ.5 : ಯುವತಿಯೊಬ್ಬಳು ತನ್ನ ಸ್ನೇಹಿತೆಯ ಜೊತೆಗೆ ಸ್ಕೂಟರಿನಲ್ಲಿ ಬಂದು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಡುಬಿದ್ರೆ ಗಾಂಧಿನಗರ ಬಳಿಯ ಕಡೇಪಲ್ಲ ನಿವಾಸಿ ನವ್ಯಾ (20) ಮೃತ ಯುವತಿ.
ಆಲಂಕಾರು ಪೇಟೆಯ ಜುವೆಲ್ಲರಿ ಒಂದರಲ್ಲಿ ಕೆಲಸಕ್ಕಿದ್ದ ಯುವತಿ ನಿಡ್ಡೋಡಿ ಮೂಲದ ಸ್ನೇಹಿತೆಯೊಂದಿಗೆ ಸ್ಕೂಟರಿನಲ್ಲಿ ಗುರುಪುರಕ್ಕೆ ಬಂದಿದ್ದರು. ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆಂದು ಹೇಳಿ ಹಾರಿದ್ದಾಳೆ. ಈ ವೇಳೆ ಜೊತೆಗಿದ್ದ ಯುವತಿ ಕೈ ಹಿಡಿದು ಎಳೆಯಲು ಪ್ರಯತ್ನಿಸಿದ್ದು ಆಕೆಯನ್ನು ದೂಡಿ ನದಿಗೆ ಹಾರಿದ್ದಾಳೆ. ವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದೇ ವೇಳೆ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಬಂದಿದ್ದು ತುರ್ತಾಗಿ ಅಗ್ನಿಶಾಮಕ ದಳವನ್ನು ಕರೆಸಿ ಶವ ಶೋಧಕ್ಕೆ ನೆರವು ನೀಡಿದ್ದಾರೆ. ಕೆಲ ಹೊತ್ತಿನಲ್ಲೇ ಹುಡುಗಿಯ ಶವವನ್ನು ಮೇಲೆತ್ತಿದ್ದಾರೆ. ಪ್ರೇಮ ವೈಫಲ್ಯದಿಂದ ಈ ರೀತಿ ಮಾಡಿಕೊಂಡಿದ್ದಾಳೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮೂಡುಬಿದ್ರೆ ಪೊಲೀಸರ ಪ್ರಕಾರ, ಯುವತಿ ಪರಿಶಿಷ್ಟ ಜಾತಿಯವಳಾಗಿದ್ದು ಮಳಲಿ ನಿವಾಸಿ ಮನೋಜ್ ಪೂಜಾರಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಪ್ರೀತಿಸುತ್ತೇನೆಂದು ಹೇಳಿ ಸುತ್ತಾಟ ನಡೆಸಿ ಈಗ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದಾನೆ. ಈ ಬಗ್ಗೆ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು ಇಂದು ಮಧ್ಯಾಹ್ನ ಆತನನ್ನು ಭೇಟಿಯಾಗಲು ಗುರುಪುರಕ್ಕೆ ಬಂದಿದ್ದಳು. ಆದರೆ ಮನೋಜ್ ಫೋನ್ ಸ್ವೀಕರಿಸದೇ ಇದ್ದುದರಿಂದ ಬೇಸರಗೊಂಡಿದ್ದು ಅತನಿಗೆ ತಾನು ಸಾಯುವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru: In a tragic incident, a 20-year-old woman, Navya from Gandhinagar, Moodbidri, ended her life by jumping off the Gurupura bridge on January 5. She reportedly arrived on a scooter with her friend, stopped on the bridge, and suddenly leapt into the river despite her friend’s attempt to stop her.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm