ಬ್ರೇಕಿಂಗ್ ನ್ಯೂಸ್
07-01-26 12:10 pm Mangalore Correspondent ಕರಾವಳಿ
ಮಂಗಳೂರು, ಜ.6 : ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ನಗರದ ಹಳೆ ಬಂದರಿನಲ್ಲಿ ನಡೆದಿದೆ.
ಛತ್ತೀಸ್ಗಢ ರಾಜ್ಯದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾಣ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರಿನ ಉಪ್ಪು ಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್' ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾನೆ. ಈ ಸಂದರ್ಭ ಬೋಟ್ ನಲ್ಲಿದ್ದ ಇತರ ಮೀನುಗಾರರು ಕಾರ್ಯಾಚರಣೆ ನಡೆಸಿ ನೀರಿನಿಂದ ಮೇಲಕ್ಕೆ ಎತ್ತಿದರೂ ಪ್ರಹ್ಲಾದ್ ಅದಾಗಲೇ ಸಾವೀಗೀಡಾಗಿದ್ದ.
ಮೃತದೇಹದ ಶವ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ವಿಮಾನದ ಮೂಲಕ ತವರೂರಿಗೆ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A fisherman died after accidentally falling into the river while tying the anchor of a fishing boat at the old port in Mangaluru. The deceased has been identified as Prahlad Chauhan (33), a native of Barkhas Pali village, Jashpur district, Chhattisgarh. He had come to Mangaluru about a year ago and was working in the fishing sector.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm