ಬ್ರೇಕಿಂಗ್ ನ್ಯೂಸ್
07-01-26 12:10 pm Mangalore Correspondent ಕರಾವಳಿ
ಮಂಗಳೂರು, ಜ.6 : ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ನಗರದ ಹಳೆ ಬಂದರಿನಲ್ಲಿ ನಡೆದಿದೆ.
ಛತ್ತೀಸ್ಗಢ ರಾಜ್ಯದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾಣ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರಿನ ಉಪ್ಪು ಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್' ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾನೆ. ಈ ಸಂದರ್ಭ ಬೋಟ್ ನಲ್ಲಿದ್ದ ಇತರ ಮೀನುಗಾರರು ಕಾರ್ಯಾಚರಣೆ ನಡೆಸಿ ನೀರಿನಿಂದ ಮೇಲಕ್ಕೆ ಎತ್ತಿದರೂ ಪ್ರಹ್ಲಾದ್ ಅದಾಗಲೇ ಸಾವೀಗೀಡಾಗಿದ್ದ.
ಮೃತದೇಹದ ಶವ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ವಿಮಾನದ ಮೂಲಕ ತವರೂರಿಗೆ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A fisherman died after accidentally falling into the river while tying the anchor of a fishing boat at the old port in Mangaluru. The deceased has been identified as Prahlad Chauhan (33), a native of Barkhas Pali village, Jashpur district, Chhattisgarh. He had come to Mangaluru about a year ago and was working in the fishing sector.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am