ಬ್ರೇಕಿಂಗ್ ನ್ಯೂಸ್
09-01-26 09:18 pm Mangalore Correspondent ಕರಾವಳಿ
ಮಂಗಳೂರು, ಜ.9 : ನಗರದ ಅತ್ತಾವರದ ಹೋಟೆಲ್ ಅವತಾರ್ ನಲ್ಲಿ ಜ.10ರಂದು ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಳದಲ್ಲಿ ನಡೆಯಲಿರುವ ಕಾರ್ಯಕ್ರಮ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಲಿದ್ದು, ಇದರಿಂದಾಗಿ ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಆದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕುದಲ್ಲ. ಇವರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ತಣ್ಣೀರು ಬಾವಿಯಲ್ಲಿ ಬೀಚ್ ಫೆಸ್ಟಿವಲ್, ಕದ್ರಿ ಪಾರ್ಕಿನಲ್ಲಿ ಕಲಾಪರ್ಬ, ಟಿಎಂಎ ಪೈ ಹಾಲ್ ನಲ್ಲಿ ಲಿಟ್ ಫೆಸ್ಟ್ ಕಾರ್ಯಕ್ರಮ ಇರಲಿದ್ದು ಇದರ ನಡುವೆ ಸಿಎಂ ಮತ್ತು ಡಿಸಿಎಂ ಅವರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಎರಡು ದಿನಗಳಲ್ಲಿ ಭಾರೀ ಸಂಚಾರ ವ್ಯತ್ಯಯ ಉಂಟಾಗಲಿದೆ.
Chief Minister Siddaramaiah and Deputy Chief Minister D.K. Shivakumar will attend multiple programs in Mangaluru on January 10, including tourism, development, and public events across the city and surrounding areas.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am