ಬ್ರೇಕಿಂಗ್ ನ್ಯೂಸ್
17-01-26 05:12 pm Mangalore Correspondent ಕರಾವಳಿ
ಮಂಗಳೂರು, ಜ.17 : ಮಂಗಳೂರಿನ ಸೇಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅದರ ಹಳೆಯ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಿಗಾಗಿ ನವೀನ ಮತ್ತು ಅಂತರ್ಗತ ರಸಪ್ರಶ್ನೆ ಕಾರ್ಯಕ್ರಮ "ಅಲೋಯ್ ಕ್ವಿಜ್ ವಿಜ್ - 2026" ಹಮ್ಮಿಕೊಂಡಿದೆ.
ಜನವರಿ 18ರ ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಕೊಡಿಯಾಲ್ಬೈಲಿನ ಶಾಲಾ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸ್ಪರ್ಧೆಯು ವಿಶೇಷವಾಗಿದ್ದು, ಪ್ರತಿ ತಂಡವು ಒಬ್ಬ ದೃಷ್ಟಿಹೀನ ಸ್ಪರ್ಧಿ, ಒಬ್ಬ ಶ್ರವಣ ಮತ್ತು ವಾಕ್ ದೋಷವುಳ್ಳ ವಿದ್ಯಾರ್ಥಿ, ಒಬ್ಬ ಸರ್ಕಾರಿ ಶಾಲೆಯ ವಿದ್ಯಾರ್ಥಿ ಮತ್ತು ಇಬ್ಬರು ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಒಳಗೊಂಡಿರುತ್ತದೆ. ವಿಶೇಷ ಚೇತನ ಮಕ್ಕಳ ಸಾಮರ್ಥ್ಯಗಳನ್ನು ಸಮಾಜಕ್ಕೆ ತೋರಿಸುವುದು ಮತ್ತು ಭವಿಷ್ಯದಲ್ಲಿ ಇಂತಹ ಮಕ್ಕಳೊಂದಿಗೆ ಬೆರೆಯುವಲ್ಲಿ ಇರುವ ಹಿಂಜರಿಕೆಯನ್ನು ಹೋಗಲಾಡಿಸಲು ಯುವ ವಿದ್ಯಾರ್ಥಿಗಳನ್ನು ಸಂವೇದನಾಶೀಲರನ್ನಾಗಿ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಜೊಸಿಟ್ಟಾ ಸಿಕ್ವೇರಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಯು ಎರಡು ಸೆಮಿಫೈನಲ್ ಮತ್ತು ಆರು ತಂಡಗಳ ಫೈನಲ್ ಹಂತಗಳನ್ನು ಹೊಂದಿದ್ದು, ಇದರಲ್ಲಿ ಬ್ರೈಲ್ ಆಧಾರಿತ ಪ್ರಶ್ನಾವಳಿ, "ಚಾರ್ಡ್ಸ್ - ಆಕ್ಷನ್ ಸ್ಪೀಕ್ ಲೌಡರ್" ಮತ್ತು "ಹಾರ್ಮನಿ ಇನ್ ಥಾಟ್" ನಂತಹ ಐದು ವೈವಿಧ್ಯಮಯ ಸುತ್ತುಗಳು ಇರಲಿವೆ. ನೀಲ್ ರೊಡ್ರಿಗಸ್ ಈ ಕಾರ್ಯಕ್ರಮವನ್ನು ಸಂಯೋಜಿಸುತ್ತಿದ್ದು, ಮಕ್ಕಳು ಅಡೆತಡೆಗಳನ್ನು ಮೆಟ್ಟಿ ನಿಂತು "ಅಲೋಯ್ ಕ್ವಿಜ್-ವಿಜ್ 2026" ಪ್ರಶಸ್ತಿಯನ್ನು ಗೆಲ್ಲಲು ಉತ್ತೇಜಿಸುತ್ತಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ನೀಲ್ ರೋಡ್ರಿಗಸ್, ರೋಹಿತ್ ಕರ್ಕಡ ಇದ್ದರು.
St Aloysius Higher Primary School, Mangaluru, along with its Alumni Association, is organising the innovative and inclusive quiz competition “Aloye Quiz Wiz – 2026” on January 18. The event brings together specially-abled students, government school students, and private school students in mixed teams to promote inclusion, sensitivity, and showcase the abilities of children with special needs.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am