ಬ್ರೇಕಿಂಗ್ ನ್ಯೂಸ್
23-01-26 09:21 pm Mangaluru Staffer ಕರಾವಳಿ
ಮಂಗಳೂರು, ಜ.23: ಯೆನಪೋಯ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗದ ವತಿಯಿಂದ ವೈದ್ಯಕೀಯ–ಶಸ್ತ್ರಚಿಕಿತ್ಸಾ ನರ್ಸಿಂಗ್ ವಿಭಾಗದ ಸಹಯೋಗದಲ್ಲಿ “ಬದಲಾಗುತ್ತಿರುವ ಜಗತ್ತಿಗೆ ನವೀನತೆ, ಏಕೀಕರಣ ಮತ್ತು ಸಮಗ್ರ ದೃಷ್ಟಿಕೋನಗಳೊಂದಿಗೆ ನರ-ಮನೋವೈದ್ಯಕೀಯದ ಪುನರ್ವ್ಯಾಖ್ಯಾನ” ಎಂಬ ವಿಷಯದ ಮೇಲೆ ರಾಷ್ಟ್ರೀಯ ಸಮ್ಮೇಳನವನ್ನು ಜ.23ರಂದು ಯೆನಪೋಯ (ಡೀಮ್ಡ್ ಟು ಬಿ) ವಿಶ್ವವಿದ್ಯಾಲಯದ EMD ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಯೆನೆಪೋಯ (ಡೀಮ್ಡ್ ಟು ಬಿ) ವಿಶ್ವವಿದ್ಯಾಲಯ ಕುಲಪತಿ ಡಾ.ಗಂಗಾಧರ ಸೋಮಯಾಜಿ ಕೆ.ಎಸ್. ಮತ್ತು ನಿಟ್ಟೆ ಉಷಾ ನರ್ಸಿಂಗ್ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಫಾತಿಮಾ ಡಿಸಿಲ್ವ ಅವರು ನರ ಮನೋ ವೈದ್ಯಕೀಯದ ವೈಶಿಷ್ಟ್ಯವನ್ನು ಒತ್ತಿ ಹೇಳಿ, ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಕ್ಷೇತ್ರದಲ್ಲಿನ ಇತ್ತೀಚಿನ ತಂತ್ರಜ್ಞಾನಗಳು ಬೀರುತ್ತಿರುವ ಪ್ರಭಾವವನ್ನು ವಿವರಿಸಿದರು.




ಅಧ್ಯಕ್ಷತೆ ವಹಿಸಿದ್ದ ಯೆನಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ., ನರ ಮನೋ ವೈದ್ಯಕೀಯದಲ್ಲಿ ಆಧುನಿಕ ತಂತ್ರಜ್ಞಾನದ ಬಳಸಿಕೊಳ್ಳುವಿಕೆ ಮತ್ತು ಕೃತಕ ಬುದ್ಧಿಮತ್ತೆಯ ಉಪಯುಕ್ತತೆ ಬಗ್ಗೆ ವಿವರಿಸಿದರು. ಅತಿಥಿಗಳಾಗಿ ಪ್ರೊ. ವೈಸ್ ಚಾನ್ಸಲರ್ ಡಾ.ಬಿ.ಹೆಚ್. ಶ್ರೀಪತಿ ರಾವ್ ಹಾಗೂ ಯೆನಪೋಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಬಿ.ಟಿ. ನಂದೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜನಾ ಪ್ರಮುಖರೂ ಆದ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗದ ಹೆಡ್ ಡಾ.ಬಿನಿಶಾ ಪಪ್ಪಚ್ಚನ್ ಸ್ವಾಗತಿಸಿದರು. ವೈದ್ಯಕೀಯ ಶಸ್ತ್ರಚಿಕಿತ್ಸಾ ನರ್ಸಿಂಗ್ ವಿಭಾಗದ ಹೆಡ್ ಪ್ರೊ. ಶಶಿಕುಮಾರ್ ಜವಡಗಿ ವಂದಿಸಿದರು. ಭಾರತದ ವಿವಿಧ ರಾಜ್ಯಗಳಿಂದ ಒಟ್ಟು 184 ಪ್ರತಿನಿಧಿಗಳು ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮವನ್ನು ಯೆನೆಪೊಯಾ ನರ್ಸಿಂಗ್ ಕಾಲೇಜಿನ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಿಸ್ ಡೈಸಿ ಡಿಸೋಜ ಅವರು ನಿರೂಪಿಸಿದರು.
Yenepoya Nursing College, through its Department of Mental Health Nursing in collaboration with the Department of Medical Surgical Nursing, successfully organized a National Conference titled “Redefining Neuropsychiatry: Innovation, Integration & Holistic Approaches for a Changing World” on January 23, 2026, at the EMD Hall, Yenepoya (Deemed to be) University.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm