ಬ್ರೇಕಿಂಗ್ ನ್ಯೂಸ್
24-01-26 08:04 pm Mangaluru Staffer ಕರಾವಳಿ
ಉಳ್ಳಾಲ, ಜ.24: ಗುರುವಿಲ್ಲದ ಏಕಲವ್ಯನೆಂಬ ಖ್ಯಾತಿಯ ಚಿತ್ರ ಕಲಾವಿದ, ಸಂಗೀತ ಸಂಯೋಜಕ ಮುಡಿಪು ನಿವಾಸಿ ಸತೀಶ್ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಡಿಪು ಮಿತ್ತಬರೆ ಸಮೀಪ ನಡೆದಿದೆ. -ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆ ಸಮೀಪದ ಮರಕ್ಕೆ ಸತೀಶ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬ ಕಲಹದಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಮೃತ ಸತೀಶ್ ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಮುಡಿಪುವಿನಲ್ಲಿ ಸುಮಾರು ಮೂರೂವರೆ ದಶಕಗಳಿಂದ ‘ಸ್ವಾತಿ ಆರ್ಟ್ಸ್’ ಹೆಸರಿನಲ್ಲಿ ಬ್ಯಾನರ್ ಬರೆಯುವ ಕಾಯಕ ಸಹಿತ ಲಲಿತ ಕಲೆಗೆ ಸಂಬಂಧಿಸಿ ಸೃಜನಶೀಲ ಚಟುವಟಿಕೆಗಳನ್ನು ನಡೆಸುತ್ತಿದ್ದ ಅವರು ಗುರು ಮುಖೇನ ಚಿತ್ರ ಅಥವಾ ಸಂಗೀತ ಕಲಿತವರಲ್ಲ. ಸ್ವಯಂ ಆಸಕ್ತಿಯಿಂದ ಚಿತ್ರಕಲೆ ಹಾಗೂ ಸಂಗೀತ ಕಲಿತು ಅದನ್ನೇ ವೃತ್ತಿಯಾಗಿ ಸ್ವೀಕರಿಸಿ ಜೀವನ ಸಾಗಿಸುತ್ತಿದ್ದರು.
ಸ್ವತಃ ಕೀಬೋರ್ಡ್ ಪ್ಲೇಯರ್ ಆಗಿ ಸಾವಿರಾರು ಕಾರ್ಯಕ್ರಮಗಳಿಗೆ ಸಂಗೀತ ನೀಡಿದ್ದಲ್ಲದೇ, ಸಂಗೀತ ಸಂಯೋಜಕರೂ ಆಗಿದ್ದರು. ಕೀಬೋರ್ಡ್ ತರಬೇತಿ ತರಗತಿ ನಡೆಸಿ ಅನೇಕ ಶಿಷ್ಯರಿಗೆ ಸಂಗೀತ ಶಿಕ್ಷಣವನ್ನೂ ನೀಡಿದ್ದಾರೆ. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪರದೆ ಸಹಿತ ರಂಗಸಜ್ಜಿಕೆ, ಮೇಕಪ್, ಸಿಮೆಂಟ್ ಶಿಲ್ಪ, ಕ್ರಾಫ್ಟಿಂಗ್, ಬ್ಯಾನರ್ ಬರಹ ಕ್ಷೇತ್ರಗಳಲ್ಲೂ ದುಡಿದ ಸೃಜನಶೀಲರಾಗಿದ್ದರು. ಅವರಿಂದ ತರಬೇತಿ ಮತ್ತು ಪ್ರೇರಣೆ ಪಡೆದ ಅನೇಕ ಮಂದಿ ಕಲಾವೃತ್ತಿಯಲ್ಲಿ ಹೆಸರುವಾಸಿಯಾಗಿದ್ದಾರೆ.
Swathi Satish (48), a multi-faceted artist and music composer popularly known as a “self-taught Ekalavya” in the fields of art and music, died by suicide on Saturday morning near Mittabare, Mudipu. According to sources, Satish was found hanging from a tree close to his residence at around 9 a.m. Police suspect that family-related issues may have driven him to take the extreme step. He is survived by his wife and son.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm