ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm