ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm