ಬ್ರೇಕಿಂಗ್ ನ್ಯೂಸ್
02-02-26 07:36 pm Udupi Correspondent ಕರಾವಳಿ
ಉಡುಪಿ, ಫೆ.2 : ಕೌಟುಂಬಿಕ ಕಲಹದಲ್ಲಿ ಪತಿಯಿಂದ ಮಾರಣಾಂತಿಕ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಕಾರ್ಕಳ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಕಾರ್ಕಳ ನೂರಾಳ್ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಸುನೀಲ್ ಕುಮಾರ್(44) ಬಂಧಿತ ವ್ಯಕ್ತಿ.
ಜನವರಿ 27ರಂದು ಬೆಳಗ್ಗೆ ಸುನಿಲ್ ಕುಮಾರ್ ಮತ್ತು ಆತನ ಪತ್ನಿ ಗೀತಾ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಸುನಿಲ್ ಕೋಪದಿಂದ ತನ್ನ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ಗೀತಾ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ, ಗಂಭೀರ ಸ್ಥಿತಿಯಲ್ಲಿದ್ದ ಗೀತಾ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ನಡೆಸಿದ ಪೊಲೀಸರು ಆರೋಪಿ ಸುನೀಲ್ ಕುಮಾರ್ ನನ್ನು ಬಂಧಿಸಿ, ನ್ಯಾಯಾಯಕ್ಕೆ ಹಾಜರು ಪಡಿಸಿದ್ದರು. ಈಗ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿ ಪತಿ ಜೈಲು ಸೇರಿದ್ದಾನೆ.
A woman injured in a domestic dispute assault by her husband has died in hospital. The accused has been arrested, and the case has been converted to murder.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm