ಬ್ರೇಕಿಂಗ್ ನ್ಯೂಸ್
02-02-26 07:36 pm Udupi Correspondent ಕರಾವಳಿ
ಉಡುಪಿ, ಫೆ.2 : ಕೌಟುಂಬಿಕ ಕಲಹದಲ್ಲಿ ಪತಿಯಿಂದ ಮಾರಣಾಂತಿಕ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಕಾರ್ಕಳ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಕಾರ್ಕಳ ನೂರಾಳ್ಬೆಟ್ಟು ಗ್ರಾಮದ ಗುಮ್ಮೆತ್ತು ನಿವಾಸಿ ಸುನೀಲ್ ಕುಮಾರ್(44) ಬಂಧಿತ ವ್ಯಕ್ತಿ.
ಜನವರಿ 27ರಂದು ಬೆಳಗ್ಗೆ ಸುನಿಲ್ ಕುಮಾರ್ ಮತ್ತು ಆತನ ಪತ್ನಿ ಗೀತಾ ಮಧ್ಯೆ ಗಲಾಟೆ ನಡೆದಿತ್ತು. ಈ ವೇಳೆ ಸುನಿಲ್ ಕೋಪದಿಂದ ತನ್ನ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ಗೀತಾ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ, ಗಂಭೀರ ಸ್ಥಿತಿಯಲ್ಲಿದ್ದ ಗೀತಾ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ನಡೆಸಿದ ಪೊಲೀಸರು ಆರೋಪಿ ಸುನೀಲ್ ಕುಮಾರ್ ನನ್ನು ಬಂಧಿಸಿ, ನ್ಯಾಯಾಯಕ್ಕೆ ಹಾಜರು ಪಡಿಸಿದ್ದರು. ಈಗ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿ ಪತಿ ಜೈಲು ಸೇರಿದ್ದಾನೆ.
A woman injured in a domestic dispute assault by her husband has died in hospital. The accused has been arrested, and the case has been converted to murder.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am