ಬ್ರೇಕಿಂಗ್ ನ್ಯೂಸ್
04-02-26 10:15 pm Mangalore Correspondent ಕರಾವಳಿ
ಮಂಗಳೂರು, ಫೆ.4: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.


ಸ್ಕೂಟರ್ ಸವಾರನಾಗಿದ್ದ ಯುವಕ ಅಪಾಯದಿಂದ ಪಾರಾಗಿದ್ದಾನೆ. ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.
A 26-year-old woman was killed in a tragic road accident near Nanthoor Circle in the city after a private bus collided with a scooter and ran over her. The deceased has been identified as Deepthi (26), a resident of Ballalbagh. She was travelling on a scooter with her fiancé from Shivabagh towards Vamanjoor when the accident occurred. A private bus travelling from Kadri Shivabagh towards Nanthoor allegedly hit the scooter near a bus stop at Nanthoor Circle.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am