ಬ್ರೇಕಿಂಗ್ ನ್ಯೂಸ್
05-02-26 09:29 pm Mangalore Correspondent ಕರಾವಳಿ
ಮಂಗಳೂರು, ಫೆ.5 : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿಯಾಗಿದ್ದ ಡಾ.ಮಹಮ್ಮದ್ ಇಕ್ಬಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ತೆರವು ಮಾಡಲಾಗಿದೆ. ರಾಜ್ಯ ಸರ್ಕಾರ ಇವರ ಸೇವೆಯನ್ನು ಹಿಂಪಡೆದು ಆದೇಶ ಮಾಡಿದ್ದು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರು ಆಯುಷ್ ಇಲಾಖೆಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಔಷಧಿ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಈ ಅಕ್ರಮದ ಬಗ್ಗೆ ಆರೋಪ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಈ ನಡುವೆ, 2024ರ ಸೆಪ್ಟೆಂಬರ್ ನಲ್ಲಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖಾ ಆಯುಕ್ತ ಹರ್ಷ ಗುಪ್ತಾ ಅವರಿಗೆ ಸೂಚಿಸಿದ್ದರು. ಆದರೆ ಈ ತನಿಖೆ ಏನಾಗಿದೆ, ವರದಿ ಸಲ್ಲಿಕೆ ಆಗಿದೆಯೇ ಎನ್ನುವುದು ರಹಸ್ಯವಾಗಿಯೇ ಇತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ 50 ಬೆಡ್ ಆಯುಷ್ ಆಸ್ಪತ್ರೆಗೆ ಸಿಎಸ್ಆರ್ ನಿಧಿಯಡಿ 28 ಲಕ್ಷದ ಉಪಕರಣ ಖರೀದಿಸಲಾಗಿತ್ತು. ಇದರಲ್ಲಿ ಅವ್ಯವಹಾರ ಆಗಿದೆಯೆಂದು ಆರ್ಟಿಐ ಕಾರ್ಯಕರ್ತರು ಆರೋಪ ಮಾಡಿದ್ದರು.
Dr. Mohammed Iqbal, who was serving as the District AYUSH Officer of Dakshina Kannada, has been removed from his post with immediate effect. The state government has withdrawn his services and directed him to report to the AYUSH Department headquarters in Bengaluru for further posting orders.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am