ಬ್ರೇಕಿಂಗ್ ನ್ಯೂಸ್
06-02-26 10:42 pm Mangalore Correspondent ಕರಾವಳಿ
ಪುತ್ತೂರು, ಫೆ.6 : ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಾದಿಯಾಗಿ ಮುಖಂಡರು ಮಂತ್ರಘೋಷ ಮೊಳಗಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ತಮ್ಮ ಭಾಷಣದಲ್ಲಿ ಮುಂದೆ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಬಂದು ಪುತ್ತೂರು ಕಾಂಗ್ರೆಸ್ ಭವನ ಉದ್ಘಾಟನೆ ಮಾಡಲಿ ಎಂದು ಹಾರೈಸಿದ್ದಾರೆ. ಶಿಲಾನ್ಯಾಸ ಇಂದು ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ ಎಂದು ಅಶೋಕ್ ರೈ ಹೇಳುವ ಮೂಲಕ ಆರು ತಿಂಗಳ ಬಳಿಕ ಸಿಎಂ ಆಗೋದು ಖಚಿತ ಎಂಬ ಭರವಸೆ ಮೂಡಿಸಿದ್ದಾರೆ.







ಪುತ್ತೂರಿನ ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಸದ್ಯದಲ್ಲೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ನೀವು ಸಿಎಂ ಆದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಶೋಕ್ ರೈ ಅವರನ್ನು ಮಾಡಿ ಎಂದು ವೇದಿಕೆಯಲ್ಲಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಹೇಮನಾಥ ಶೆಟ್ಟಿ ಮನವಿ ಮಾಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿಕೆಶಿ ಸಿಎಂ ಆಗುವ ಜಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಿಎಂ ಆಗಲು ಇನ್ನು ಒಂದು ಸ್ಟೆಪ್ ಮಾತ್ರ ಬಾಕಿ ಇದೆ ಎಂದಿದ್ದಾರೆ.
At the foundation ceremony of the Puttur Congress office, party leaders and MLA Ashok Kumar Rai openly expressed confidence that KPCC President D.K. Shivakumar will soon become Chief Minister. Leaders even urged that he inaugurate the building as CM within six months, sparking fresh political buzz in the state.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm