ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am