ಬ್ರೇಕಿಂಗ್ ನ್ಯೂಸ್
01-01-21 01:34 pm Udupi Correspondent ಕರಾವಳಿ
ಉಡುಪಿ, ಜ.1: ಶಾಲೆ, ಕಾಲೇಜು ಮಕ್ಕಳ ಪಾಲಿಗೆ ಹೊಸ ವರ್ಷ ಹೊಸ ಕಳೆ ತಂದಿದೆ. ಕಡೆಗೂ ರಾಜ್ಯ ಸರಕಾರ ಶಾಲೆಯನ್ನು ಆರಂಭಿಸಲು ಹಸಿರು ನಿಶಾನೆ ನೀಡಿದ್ದು ಬೋರು ಹಿಡಿಸಿದ್ದ ಮಕ್ಕಳಲ್ಲಿ ಖುಷಿ ಇಮ್ಮಡಿಸಿದೆ.
ಕಳೆದ ವರ್ಷದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜಿಗೆ ಪೂರ್ತಿ ಬ್ರೇಕ್ ಬಿದ್ದಿತ್ತು. ಕೊರೊನಾ ಮಹಾಮಾರಿ ಜಗತ್ತನ್ನು ಕಂಗೆಡಿಸಿದ ಬಳಿಕ ಹತ್ತು ತಿಂಗಳು ಕಳೆದು ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಲ್ಲೂ ಹೊಸ ಕಳೆ ಮೂಡಿದೆ. ಶಾಲೆಯ ಗೆಳೆಯರು ಇಲ್ಲದೆ, ಮನೆಯಲ್ಲಿ ಕುಳಿತು ಬೋರು ಹಿಡಿದಿದ್ದ ಮಕ್ಕಳು ಇಂದು ಖುಷಿಯಿಂದ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ವಿಶೇಷ ಅನಿಸಿದ್ದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಲೆಯಲ್ಲಿ ಮಕ್ಕಳಿಗೆ ನೀಡಿದ ಗೌರವ.
ವಾದ್ಯ, ನಗಾರಿಗಳ ವಾದನದ ಜೊತೆ ಮಕ್ಕಳನ್ನು ಊರವರು ಮತ್ತು ಶಿಕ್ಷಕರು ಗೌರವಪೂರ್ವಕವಾಗಿ ಶಾಲೆಗೆ ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಲಾಗಿ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದರೆ, ಅತ್ತ ಸುಶ್ರಾವ್ಯವವಾಗಿ ವಾದ್ಯ ನುಡಿಸುತ್ತಿದ್ದರು. ಶಾಲೆಗೆ ಎಂಟ್ರಿ ಪಡೆಯುತ್ತಿದ್ದಂತೆ ಸ್ಯಾನಿಟೈಸ್ ಹಾಕಿದರೆ, ಮತ್ತೊಂದು ಕಡೆ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ರೀತಿಯ ವಿಶಿಷ್ಟ ಶಾಲಾರಂಭ ನಡೆದಿದ್ದು ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.
ಶಾಲೆಯನ್ನು ಹೂಗಳಿಂದ ಅಲಂಕರಿಸಿ, ದ್ವಾರಕ್ಕೆ ಬಾಳೆಗಿಡವನ್ನು ಕಟ್ಟಿ ಊರಿನ ಗಣ್ಯರು, ಶಿಕ್ಷಕರೊಂದಿಗೆ ಸೇರಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಮಕ್ಕಳನ್ನು ಎಂಟ್ರಿ ಮಾಡಿಸಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Video:
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm