ಬ್ರೇಕಿಂಗ್ ನ್ಯೂಸ್
15-02-26 08:52 pm Mangalore Correspondent ಕರಾವಳಿ
ಮಂಗಳೂರು, ಫೆ.15: ಶಿವರಾತ್ರಿ ನಿಮಿತ್ತ ಕಲ್ಲಡ್ಕದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾರಿಪಳ್ಳ - ಕಡೆಗೋಳಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಅತ್ತಾವರದ ಪ್ರಕಾಶ್ ಎಂಬವರ ಪತ್ನಿ ವಿಶಾಲಾಕ್ಷಿ (43) ಮೃತ ಮಹಿಳೆ. ಇವರು ತನ್ನ ತಂಗಿ ಮತ್ತು ಅವರ ಮಕ್ಕಳ ಜೊತೆಗೆ ಸಂಬಂಧಿಕರ ಆಟೋದಲ್ಲಿ ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರಿಪಳ್ಳ - ಪೊಳಲಿ ದ್ವಾರ ಕಡೆಯಿಂದ ಬೈಕ್ ಸವಾರನೊಬ್ಬ ನುಗ್ಗಿಸಿದ್ದು ಈ ವೇಳೆ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಇವರಿದ್ದ ಆಟೋ ಅಲ್ಲಿ ನಿಂತಿದ್ದ ಮತ್ತೊಂದು ಆಟೋಗೆ ಡಿಕ್ಕಿಯಾಗಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತ ಸಂದರ್ಭದಲ್ಲಿ ಬದಿಯಲ್ಲಿ ಕುಳಿತಿದ್ದ ವಿಶಾಲಾಕ್ಷಿ ಅವರು ರಸ್ತೆಗಪ್ಪಳಿಸಿದ್ದರಿಂದ ತಲೆಗೆ ಪೆಟ್ಟು ಬಿದ್ದಿದೆ. ಉಳಿದವರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಕೂಡಲೇ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿಯಾದರೂ ಆತನಿಗೆ ತೊಂದರೆ ಆಗಿಲ್ಲ. ಬಂಟ್ವಾಳ ಗ್ರಾಮಾಂತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವರಾತ್ರಿ ನಿಮಿತ್ತ ನರಹರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಕುಟುಂಬಕ್ಕೆ ಶಾಕ್ ಆಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am