ಬ್ರೇಕಿಂಗ್ ನ್ಯೂಸ್
16-02-26 11:13 pm Mangaluru Staffer ಕರಾವಳಿ
ಮಂಗಳೂರು, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ.


ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.
#Accident Caught on CCTV: A speeding #bike crashes into an electric pole in Ullal, snapping the concrete column in half. Two youths survive in a miracle escape. A chilling reminder of the cost of overspeeding. #Breaking #Ullal #mangalore pic.twitter.com/Pj6Ak2C1Fi
— Headline Karnataka (@hknewsonline) February 16, 2026
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am