ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm