ಬ್ರೇಕಿಂಗ್ ನ್ಯೂಸ್
18-02-26 10:46 pm Mangaluru Staffer ಕರಾವಳಿ
ಮಂಗಳೂರು, ಫೆ.18: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸತಾಗಿ ತೆರೆಯಲಾದ ಪೊಲೀಸ್ ಹೊರ ಠಾಣೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್ ಪಕ್ಕದಲ್ಲೇ ಔಟ್ ಪೋಸ್ಟ್ ಸ್ಥಾಪಿಸಲಾಗಿದ್ದು 24 ಗಂಟೆಯೂ ಪೊಲೀಸರು ಭದ್ರತೆ, ಇನ್ನಿತರ ಕೆಲಸಗಳಿಗೆ ಲಭ್ಯ ಇರಲಿದ್ದಾರೆ. ಭದ್ರತೆ ಅಥವಾ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಸಂದರ್ಭದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ಇದರಿಂದ ಸಾಧ್ಯವಾಗಲಿದೆ.

1,650 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ನೆಲ ಮಹಡಿಯಲ್ಲಿ ಹೋಲ್ಡಿಂಗ್ ಸೆಲ್, ಎರಡು ಕಚೇರಿ ಕೊಠಡಿಗಳು ಇರಲಿದ್ದು ತಕ್ಷಣದ ಕಾರ್ಯ ನಿರ್ವಹಣೆಗಾಗಿ ಕೆಲಸ ಮಾಡಲಿದೆ. ಮೊದಲ ಮಹಡಿಯಲ್ಲಿ ಟರ್ಮಿನಲ್ ಕಟ್ಟಡದ ಹೊರಗೆ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರದೇಶಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ವ್ಯವಸ್ಥೆ ಇರುತ್ತದೆ.
ಪ್ರಯಾಣಿಕರ ದಟ್ಟಣೆ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆ ಹೆಚ್ಚುತ್ತಿರುವುದರಿಂದ ಭದ್ರತೆ ಬಲಪಡಿಸುವುದು ಅಗತ್ಯವಾಗಿರುತ್ತದೆ. ಇದಲ್ಲದೆ, ಯಾವುದೇ ಅಪರಾಧ ಚಟುವಟಿಕೆ ನಡೆದಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಹಿಂದೆ ಸ್ಥಳೀಯ ಬಜ್ಪೆ ಠಾಣೆಗೆ ದೂರು ಹೋದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am