ಬ್ರೇಕಿಂಗ್ ನ್ಯೂಸ್
19-02-26 04:09 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19: ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತುವೊಂದು ಸ್ಫೋಟಗೊಂಡಿದ್ದು 11 ವರ್ಷದ ಬಾಲಕ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಬಂದಾರು ಗ್ರಾಮದಲ್ಲಿ ನಡೆದಿದೆ.
ಚೆಂಡಿನ ರೀತಿಯ ವಸ್ತು ಮನೆಯ ಅಂಗಳದ ಬಳಿ ಸಿಕ್ಕಿದ್ದು ಬ್ಯಾಟ್ ನಲ್ಲಿ ಹೊಡೆಯುವಷ್ಟರಲ್ಲಿ ಸ್ಫೋಟಕದ ರೀತಿ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡಿದ್ದಾನೆ. ಬಂದಾರು ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ ಪಾರಾಗಿದ್ದಾನೆ.
ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತು ಪತ್ತೆಯಾಗಿತ್ತು. ಆ ವಸ್ತುವನ್ನು ಬಾಲಕ ಹೆಕ್ಕಿ ತಂದಿದ್ದು ಸೋದರನೊಂದಿಗೆ ಕ್ರಿಕೆಟ್ ಆಟವಾಡಿದ್ದಾನೆ. ಬ್ಯಾಟ್ ನಿಂದ ಹೊಡೆದಾಗ ವಸ್ತು ಸ್ಫೋಟಗೊಂಡಿದ್ದು ಇದರ ತೀವ್ರತೆಗೆ ಬಾಲಕ ಅಭೀಶ್ ಗಾಯಗೊಂಡಿದ್ದಾನೆ. ಬಾಲಕನಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
A shocking incident was reported from Bandaru village under the limits of the Dharmasthala Police Station, where an 11-year-old boy narrowly escaped with his life after an explosive object detonated while he was playing.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am