ಬ್ರೇಕಿಂಗ್ ನ್ಯೂಸ್
19-02-26 10:37 pm mangalore ಕರಾವಳಿ
ಮಂಗಳೂರು, ಫೆ.19ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣದಲ್ಲಿ ಕೇರಳದಲ್ಲಿ ಶರಣಾಗತಿಯಾಗಿದ್ದ ರಾಯಚೂರು ಮೂಲದ ನಟೋರಿಯಸ್ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ನನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೇರಳದ ತ್ರಿಶೂರ್ ಜೈಲಿನಲ್ಲಿ ಇರಿಸಿದ್ದ ಜಯಣ್ಣ(49) ನನ್ನು ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ಕರೆತಂದು ಕೋರ್ಟಿಗೆ ಹಾಜರು ಮಾಡಿಸಿದ್ದಾರೆ.
ಬೆಳ್ತಂಗಡಿಯ ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರಗಳನ್ನು ಹಂಚಿದ್ದ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ಕೇರಳದ ಜೈಲಿನಿಂದ ಕರೆತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ನಿವಾಸಿಯಾಗಿದ್ದ ಜಯಣ್ಣ ನಕ್ಸಲ್ ಚಳವಳಿಗೆ ಆಕರ್ಷಿತನಾಗಿ ತಂಡದಲ್ಲಿ ಸೇರಿಕೊಂಡು ಕರ್ನಾಟಕದಲ್ಲಿ ಎಎನ್ಎಫ್ ಕಾರ್ಯಾಚರಣೆ ಬಿಗಿಯಾಗುತ್ತಿದ್ದಂತೆ ಕೇರಳಕ್ಕೆ ಪರಾರಿಯಾಗಿದ್ದ. 2012 ರಲ್ಲಿ ಕೊತ್ಲೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರಗಳನ್ನು ಹಚ್ಚಿದ್ದ ಪ್ರಕರಣದಲ್ಲಿ ಜಯಣ್ಣ ಪ್ರಮುಖ ಆರೋಪಿಯಾಗಿದ್ದ.
ಇತ್ತಿಚೆಗೆ ಪ್ರಕರಣದ ಮರು ತನಿಖೆಗೆ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದ್ದರಿಂದ ತನಿಖೆ ಸಲುವಾಗಿ ಕೇರಳ ಪೊಲೀಸರು ಕರೆತಂದಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಕೇರಳ ಸಿಎಂ ಪಿಣರಾಯಿ ಎದುರಲ್ಲಿ ಶರಣಾಗತಿಯಾಗಿದ್ದ ಜಯಣ್ಣನನ್ನು ವಿವಿಧ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಯುತ್ತಿರುವುದರಿಂದ ತ್ರಿಶೂರ್ ಜೈಲಿನಲ್ಲಿ ಇರಿಸಲಾಗಿದೆ
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm