ಬ್ರೇಕಿಂಗ್ ನ್ಯೂಸ್
01-01-21 06:41 pm Udupi Correspondent ಕರಾವಳಿ
ಉಡುಪಿ, ಜ.1: ಹೆಬ್ರಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿಯ ಬಡಾಗುಡ್ಡೆ ಬಾಡಿಗೆ ಮನೆ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ತನ್ನ ಪತ್ನಿ ಶಿಕ್ಷಕಿಯಾಗಿ ದುಡಿಯುತ್ತಿರುವ ಹೆಬ್ರಿ ಕಾಲೇಜಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಸೇರಿದ್ದರು. ಆ ಸಂದರ್ಭದಲ್ಲಿ ಕೊರೊನಾ ಲಾಕ್ ಡೌನ್ನಿಂದಾಗಿ ಇವರು ಕೆಲಸ ಇಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದರು. ಇತ್ತೀಚಿನಿಂದ ಮತ್ತೆ ಕಾಲೇಜಿಗೆ ಹೋಗುತ್ತಿದ್ದರು. ಇಂದು ಬೆಳಗ್ಗೆಯೂ ಕಾಲೇಜಿಗೆ ಹೋದವರು ಬಳಿಕ ಮನೆಗೆ ಮರಳಿದ್ದರು.
ವೆಂಕಟೇಶ್ ಮೂಲತಃ ಗದಗ ಜಿಲ್ಲೆಯ ರೋಣದ ನಿವಾಸಿ. ಐದು ವರ್ಷಗಳ ಹಿಂದೆ ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯಾಗಿದ್ದು ಯುವತಿ ಮನೆಯವರಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A college professor of Moodbidri ends life Suicide at Home in Hebri. The deceased has been identified as Venkatesh.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm