ಬ್ರೇಕಿಂಗ್ ನ್ಯೂಸ್
23-02-26 08:20 pm Mangaluru Correspondent ಕರಾವಳಿ
ಬಂಟ್ವಾಳ, ಫೆ.23: ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ಬಾಲಕಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆಯಾಗಿದ್ದು ಫೆಬ್ರವರಿ 22 ರಂದು ಗುರುಕುಲದಿಂದ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಮಗಳು ನಾಪತ್ತೆಯಾದ ಮಾಹಿತಿ ದೊರೆಯುತ್ತಿದ್ದಂತೆ ಕುಟುಂಬ ಸದಸ್ಯರು ಆಗಮಿಸಿದ್ದು ಸ್ಥಳೀಯರೊಂದಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಪೋಷಕರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೇನು ಕಾರಣ, ಪತ್ರದಲ್ಲಿ ಯಾವ ವಿಚಾರ ಬರೆದಿಟ್ಟಿದ್ದಳು ಎಂಬ ಬಗ್ಗೆ ತಿಳಿದುಬಂದಿಲ್ಲ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am