ಬ್ರೇಕಿಂಗ್ ನ್ಯೂಸ್
23-02-26 08:20 pm Mangaluru Correspondent ಕರಾವಳಿ
ಬಂಟ್ವಾಳ, ಫೆ.23: ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ಬಾಲಕಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆಯಾಗಿದ್ದು ಫೆಬ್ರವರಿ 22 ರಂದು ಗುರುಕುಲದಿಂದ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಮಗಳು ನಾಪತ್ತೆಯಾದ ಮಾಹಿತಿ ದೊರೆಯುತ್ತಿದ್ದಂತೆ ಕುಟುಂಬ ಸದಸ್ಯರು ಆಗಮಿಸಿದ್ದು ಸ್ಥಳೀಯರೊಂದಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಪೋಷಕರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೇನು ಕಾರಣ, ಪತ್ರದಲ್ಲಿ ಯಾವ ವಿಚಾರ ಬರೆದಿಟ್ಟಿದ್ದಳು ಎಂಬ ಬಗ್ಗೆ ತಿಳಿದುಬಂದಿಲ್ಲ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm