ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm