ಬ್ರೇಕಿಂಗ್ ನ್ಯೂಸ್
03-03-26 08:42 pm HK News Staffer ಕರಾವಳಿ
ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)ಬಂಧಿತ ಆರೋಪಿ. ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ ಬಂಧಿತ ಆರೋಪಿ ಶಂಕರ್ ಎಂಬವನು shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಿದ್ದ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm