ಬ್ರೇಕಿಂಗ್ ನ್ಯೂಸ್
02-01-21 02:02 pm Mangalore Correspondent ಕರಾವಳಿ
ಸುಳ್ಯ, ಜ.2 : ಟೆರೇಸ್ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸುಳ್ಯದ ಉದ್ಯಮಿ ಸಂತೋಷ್ ಮಡ್ತಿಲ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ಮನೆ ನೋಡಲೆಂದು ಸಂತೋಷ್ ತೆರಳಿದ್ದರು. ಈ ವೇಳೆ ಟೆರೇಸ್ ಹತ್ತಿ ನೋಡುತ್ತಿದ್ದಾಗ ಆಯ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಗಂಭೀರ ಗಾಯಗೊಂಡಿದ್ದ ಸುಳ್ಯದ ಉದ್ಯಮಿ ಹಾಗೂ ನಗರ ಗೌಡ ಸಂಘದ ಮುಂದಾಳು, ಕಾವೇರಿ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರೂ ಆಗಿರುವ ಸಂತೋಷ್ ಮಡ್ತಿಲ ಅವರನ್ನು ನಿನ್ನೆ ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.
In a Tragic incident, a Man fell from Terrace and lost his life in Sullia. The incident happened while he was seeing a house for rent.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am