ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm