ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm