ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm