ಬ್ರೇಕಿಂಗ್ ನ್ಯೂಸ್
10-03-26 05:00 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 10: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2025ರ ನವೆಂಬರ್ 19ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನವನ್ನು ಕಳವುಗೈದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ : 132/2025, ಕಲಂ :303(2) BNS ರಂತೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿತನಿಂದ ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ.
ಸದ್ರಿ ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ನಿರ್ದೇಶನದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರ ನೇತೃತ್ವದಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm