ಬ್ರೇಕಿಂಗ್ ನ್ಯೂಸ್
11-03-26 07:22 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 11: ವಿಟ್ಲ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಬಾಡಿಗೆ ಮನೆಯಲ್ಲಿ ಅಶ್ರಪ್ ಜಿ. ಎಂಬಾತ ವಾಸವಿದ್ದು ತನ್ನ ಮನೆಯಲ್ಲಿ ಮಾದಕ ವಸ್ತುಗಳನ್ನು ಸ್ವಾಧೀನದಲ್ಲಿಟ್ಟು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ. ಅವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು. ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ವಾಸವಿದ್ದ ಬಂಟ್ವಾಳ ನಿವಾಸಿ ಅಶ್ರಫ್ ಜಿ (38) ಎಂಬಾತನ ಮನೆಗೆ ತೆರಳಿದಾಗ, ಅಲ್ಲಿ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್.ಎ ಎಂಬವರೊಂದಿಗೆ ಮನೆಯಲ್ಲಿದ್ದರು.
ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700 ರೂ. ಅಂದಾಜು ಮೌಲ್ಯದ MDMA ಮಾದಕ ವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm