ಬ್ರೇಕಿಂಗ್ ನ್ಯೂಸ್
11-03-26 07:22 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 11: ವಿಟ್ಲ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಬಾಡಿಗೆ ಮನೆಯಲ್ಲಿ ಅಶ್ರಪ್ ಜಿ. ಎಂಬಾತ ವಾಸವಿದ್ದು ತನ್ನ ಮನೆಯಲ್ಲಿ ಮಾದಕ ವಸ್ತುಗಳನ್ನು ಸ್ವಾಧೀನದಲ್ಲಿಟ್ಟು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ. ಅವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು. ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ವಾಸವಿದ್ದ ಬಂಟ್ವಾಳ ನಿವಾಸಿ ಅಶ್ರಫ್ ಜಿ (38) ಎಂಬಾತನ ಮನೆಗೆ ತೆರಳಿದಾಗ, ಅಲ್ಲಿ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್.ಎ ಎಂಬವರೊಂದಿಗೆ ಮನೆಯಲ್ಲಿದ್ದರು.
ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700 ರೂ. ಅಂದಾಜು ಮೌಲ್ಯದ MDMA ಮಾದಕ ವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am