ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am