ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm