ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm