ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am