ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm