ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am