ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm