ಬ್ರೇಕಿಂಗ್ ನ್ಯೂಸ್
13-03-26 10:04 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ರಾಷ್ಟ್ರಗಳ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 16ರಿಂದ ತೊಡಗಿ 28ರ ವರೆಗೆ ಮಂಗಳೂರು ಏರ್ಪೋರ್ಟ್ (IXE) ನಿಂದ ಶಾರ್ಜಾ (SHJ) ಗೆ ಪ್ರತಿ ದಿನ ವಿಮಾನ ಹಾರಾಟ ನಡೆಸುವುದಾಗಿ ಹೇಳಿದೆ. ಯುದ್ಧ ಆರಂಭಗೊಂಡ ಬಳಿಕ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು.
ಇದರಂತೆ, IX 6057 ಮಂಗಳೂರಿನಿಂದ ಮಧ್ಯಾಹ್ನ 13:25ಕ್ಕೆ ಹೊರಟು ಅಲ್ಲಿ ಸ್ಥಳೀಯ ಸಮಯ ಸಂಜೆ 16:05 ಕ್ಕೆ ಶಾರ್ಜಾ ತಲುಪುತ್ತದೆ. IX 6058 ವಿಮಾನದಲ್ಲಿ ಸ್ಥಳೀಯ ಸಮಯ 17:05 ಕ್ಕೆ ಶಾರ್ಜಾದಿಂದ ಹೊರಟು ರಾತ್ರಿ 22:30 IST ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ.
ಅಂತೆಯೇ, IX 1991 ವಿಮಾನವು ಮಂಗಳವಾರ, ಬುಧವಾರ ಮತ್ತು ಭಾನುವಾರ ಮಂಗಳೂರಿನಿಂದ ಬೆಳಗ್ಗೆ 05.15ಕ್ಕೆ ಹೊರಟು 8.30ಕ್ಕೆ ದೆಹಲಿ ತಲುಪುತ್ತದೆ. IX 1992 ಈ 3 ದಿನಗಳಲ್ಲಿ ದೆಹಲಿಯಿಂದ ಬೆಳಗ್ಗೆ 09.30ಕ್ಕೆ ಹೊರಟು ಮಧ್ಯಾಹ್ನ 12.25 ಕ್ಕೆ ಮಂಗಳೂರು ಏರ್ಪೋರ್ಟ್ ತಲುಪುತ್ತದೆ. ಈ ವಿಮಾನಗಳ ಸಮಯ ಮಾರ್ಚ್ 16ರಿಂದ 25 ರವರೆಗೆ ಮಾತ್ರ ಆಗಿರುತ್ತದೆ. ಈ ವಿಮಾನ ಸಮಯ ಮತ್ತು ಸಂಖ್ಯೆ ಈ ಮೂರು ದಿನಗಳಿಗೆ ನಿರ್ದಿಷ್ಟವಾಗಿದೆ.
ವಾರದ ಇತರ ದಿನಗಳಲ್ಲಿ, IX 1276 ಮಂಗಳೂರಿನಿಂದ ಬೆಳಗ್ಗೆ 08.30 ಕ್ಕೆ ಹೊರಟು ಪೂರ್ವಾಹ್ನ 11.45 ಕ್ಕೆ ದೆಹಲಿಗೆ ತಲುಪುತ್ತದೆ. IX 1275 ವಿಮಾನ ದೆಹಲಿಯಿಂದ ಬೆಳಗ್ಗೆ 5 ಕ್ಕೆ ಹೊರಟು 8ಕ್ಕೆ ಮಂಗಳೂರಿಗೆ ಆಗಮಿಸುತ್ತದೆ ಎಂದು ಮಂಗಳೂರು ಏರ್ಪೋರ್ಟ್ ಪ್ರಕಟಣೆ ತಿಳಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm