ಬ್ರೇಕಿಂಗ್ ನ್ಯೂಸ್
14-03-26 06:07 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 14: ಪಾಣೆಮಂಗಳೂರು ಸಮೀಪ ಎರಡು ಬೈಕ್ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (43) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್ಕೆಪಿಎ) ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದರು. ಅಲ್ಲದೆ, ಉತ್ತಮ ವಿಡಿಯೋಗ್ರಾಫರ್ ಆಗಿಯೂ ಗುರುತಿಸಿಕೊಂಡಿದ್ದರು.
ರಕ್ಷಿತ್ ಅವರ ಮಗಳ 10ನೇ ವರ್ಷದ ಹುಟ್ಟುಹಬ್ಬ ಮಾರ್ಚ್ 15ರಂದು ಆಚರಿಸಬೇಕಿತ್ತು. ಮನೆಯಲ್ಲಿ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆದಿದ್ದರೂ, ವಿಧಿಯಾಟ ಬೇರೆಯೇ ಆಟವಾಡಿದೆ. ರಕ್ಷಿತ್ ಶೆಟ್ಟಿ ಅವರ ಸಹೋದರ ರಂಜಿತ್ ಕೂಡ ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಕುಟುಂಬವನ್ನು ಮುನ್ನಡೆಸುತ್ತಿದ್ದ ಏಕೈಕ ವ್ಯಕ್ತಿಯನ್ನೂ ಕಳೆದುಕೊಂಡಂತಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am