ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm