ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm