ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am