ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm