ಬ್ರೇಕಿಂಗ್ ನ್ಯೂಸ್
18-03-26 10:42 pm HK News Staffer ಕರಾವಳಿ
ಮಂಗಳೂರು, ಮಾ 18: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ 'ಗೀತಾ' ಏಳು ಮರಿಗಳಿಗೆ ಜನ್ಮ ನೀಡಿದ್ದು, ಇದನ್ನು ಉದ್ಯಾನವನದಲ್ಲಿ ನಡೆದ ವಿಶೇಷ ಬೆಳವಣಿಗೆಯಾಗಿ ಗುರುತಿಸಲಾಗಿದೆ.
2026ರ ಜನವರಿ ತಿಂಗಳಲ್ಲಿ ನಡೆದ ಈ ಸಂತಾನೋತ್ಪತ್ತಿಯಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳು ಜನಿಸಿದ್ದು, ಪಿಲಿಕುಳದಲ್ಲಿ ಭಾರತೀಯ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿ ಎಂದು ಉದ್ಯಾನವನದ ಪ್ರಕಟನೆ ತಿಳಿಸಿದೆ.
ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದೆ. ತಾಯಿ ತೋಳ ಗೀತಾ ಮತ್ತು ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಹಾಗೂ ಪ್ರಾಣಿ ಪಾಲಕರು ಅವುಗಳ ಆರೈಕೆಯನ್ನು ಸಮರ್ಪಕವಾಗಿ ನೋಡಿಕೊಳ್ಳುತ್ತಿದ್ದಾರೆ.
ಇದೀಗ ಮರಿಗಳು ಚುರುಕಾಗಿ ಓಡಾಡಲು ಪ್ರಾರಂಭಿಸಿದ್ದು, ಸಂದರ್ಶಕರ ವೀಕ್ಷಣೆಗೆ ಅವುಗಳನ್ನು ಮುಕ್ತಗೊಳಿಸಲಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 01:16 pm
HK News Staffer
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm